BADUKE BAGHAVANTA (Kannada)

About The Book

ಬದುಕೇ ಭಗವಂತಡಾ. ಶ್ರೀನಿವಾಸ ಪ್ರಸಾದ್ ಅವರು ಈ ವಿಶಿಷ್ಟ ಪುಸ್ತಕದಲ್ಲಿ ಜೀವನದ ಒಳ್ಳೆಯತನಗಳನ್ನು ಪರಿಚಯಿಸುವಾಗ ಅನೇಕ ಲೇಖಕರ ಮತ್ತು ಕವಿಗಳ ಕೃತಿಗಳನ್ನು ಕೂಡ ಪರಿಚಯಿಸುತ್ತಾರೆ. ಶ್ರೀಯುತರಾದ ತರಾಸು ಅನಕೃ ಎಸ್ ಕೆ ಕರೀಂಖಾನ್ ಮುಂತಾದವರ ಜೀವನದ ಮೇಲೆ ಒಂದಿಷ್ಟು ಬೆಳಕು ಚೆಲ್ಲುತ್ತಾರೆ. ಅವರು ಸಂದರ್ಭಕ್ಕೆ ತಕ್ಕಂತೆ ಉದಾಹರಣೆ ನೀಡಿರುವ ಖ್ಯಾತ ಕವಿಗಳ ಕವನಗಳ ಸಾಲು ನಮ್ಮಲ್ಲಿ ಚಿಂತನೆ ಉಂಟುಮಾಡುತ್ತದೆ. ಈ ಲೇಖನಮಾಲೆ ಪದೇ ಪದೇ ಓದುತ್ತಲೇ ಇರುವಂತಹದ್ದು.
Piracy-free
Piracy-free
Assured Quality
Assured Quality
Secure Transactions
Secure Transactions
Delivery Options
Please enter pincode to check delivery time.
*COD & Shipping Charges may apply on certain items.
Review final details at checkout.
downArrow

Details


LOOKING TO PLACE A BULK ORDER?CLICK HERE