KARNATAKA EKEEKARANA ITHIAASA (Kannada)


Delivery Options
Please enter pincode to check delivery time.
*COD & Shipping Charges may apply on certain items.
Review final details at checkout.

LOOKING TO PLACE A BULK ORDER?CLICK HERE

About The Book

ಕರ್ನಾಟಕದ ಗಡಿರೇಖೆಗಳು ಅನೇಕ ಐತಿಹಾಸಿಕ ಕಾರಣಗಳಿಂದ ಕೆಲವು ಬಾರಿ ಕುಗ್ಗಿದ್ದವು ಕೆಲವು ಬಾರಿ ಹಿಗ್ಗಿದ್ದವು. ಹಲವು ಕಾರಣಗಳಿಂದ ನೆರೆ ರಾಜ್ಯಗಳಲ್ಲಿ ಹಂಚಿಹೋಗಿದ್ದ ಪ್ರದೇಶವನ್ನು ಒಂದಾಗಿ ಬೆಸೆದು ಅಖಂಡ ಕರ್ನಾಟಕವಾಗಿ ಎರಕ ಹೊಯ್ಯಲು ಮಾಡಿದ ಪ್ರಯತ್ನವೇ ಕರ್ನಾಟಕ ಏಕೀಕರಣ ಚಳುವಳಿ. ಇದನ್ನು ರಚಿಸಿರುವ ಡಾ|| ಎಚ್. ಎಸ್. ಗೋಪಾಲರಾವ್ ವೃತ್ತಿಯಿಂದ ಇಂಜಿನಿಯರ್ ಪ್ರವೃತ್ತಿಯಿಂದ ಕರ್ನಾಟಕ ಇತಿಹಾಸ ಶಾಸನಗಳ ಸಂಶೋಧಕ ಅಲ್ಲದೆ ಇವರು ಹಲವು ಕಾದಂಬರಿಗಳನ್ನು ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ಈಗ ಸ್ವಯಂ ನಿವೃತ್ತಿ ಪಡೆದಿರುವ ಇವರು ಸಂಪೂರ್ಣವಾಗಿ ಶಾಸನಗಳ ಸಂಶೋಧನೆಯಲ್ಲಿ ತೊಡಗಿಕೊಂಡಿದ್ದಾರೆ. ಹಾಗೆಯೇ ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಾರೆ.
Piracy-free
Piracy-free
Assured Quality
Assured Quality
Secure Transactions
Secure Transactions
Fast Delivery
Fast Delivery
Sustainably Printed
Sustainably Printed
downArrow

Details